30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

ಅರಸಿನಮಕ್ಕಿ : ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ಬಿ. ಶಿವಾನಂದ ಮಯ್ಯ, ಕೃಷ್ಣಪ್ಪ ಪೂಜಾರಿ, ಪ್ರವೀಣ ಟಿ., ಕೃಷ್ಣಪ್ಪ ಕುಲಾಲ್, ಸಂಜೀವ ಶೆಟ್ಟಿಗಾರ್, ಎ.ಡಿ. ಯೋಹನ್ನಾನ್, ನೀಲಮ್ಮ, ಬಿ. ಜನಾರ್ದನ ಪೂಜಾರಿ, ಸುಂದರಿ, ವಿಮಲಾಕ್ಷಿ ಮುಂತಾದವರು ಆಯ್ಕೆಯಾದರು.

Related posts

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya
error: Content is protected !!