27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ತಹಸೀಲ್ದಾರ್ ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya
error: Content is protected !!