25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ದೇವಸ್ಥಾನದದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಆ.21 ರಂದು ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಪ್ರದಾನ ಅರ್ಚಕರಾದ ಪ್ರಸನ್ನ ಹೆಗಡೆ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಮತ್ತು ಕಾರ್ಯದರ್ಶಿ ವಿಮಲಾಕ್ಷ ಗೌಡ ಹಾಗೂ ಆಡಳಿತ ಮಂಡಳಿಯ ಮತ್ತು ಯುವ ಸಮಿತಿಯ ಎಲ್ಲಾ ಸರ್ವ ಸದಸ್ಯರು , ಹಾಗೂ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಭಜನಾ ಮಂಡಳಿಯ ಅಧ್ಯಕ್ಷರಾದ ಯೋಗೀಶ್ ಅಡ್ಡಕೊಡಂಗೆ ಹಾಗೂ ಎಲ್ಲಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.


ಭಕ್ತಿ ಗೀತೆಯ ನಿರ್ಮಾಣ ಚಿರಂಜೀವಿ ಶೆಟ್ಟಿ ನಾಳ, ಸಾಹಿತ್ಯ ಸುಮನ್ ಏರ್ಮೇತೋಡಿ, ಗಾಯನ ಜಯಶ್ರೀ ಬೆಳ್ತಂಗಡಿ ಮತ್ತು ಅಶ್ವಿನಿ ರವಿ ಕುಲಾಲ್, ಅಭಿನಯ ನಿರೀಕ್ಷಾ ವಿ ಗೌಡ ಮತ್ತು ಆಶ್ವಿತಾ ಗೌಡ, ಚಿತ್ರೀಕಣ ಅನೀಶ್ ನಾಯಕ್ ಮತ್ತು ತಂಡ, ಹಾಗೂ ಎಲ್ಲಾ ತಂಡದ ಸದಸ್ಯರು ಸಹಕರಿಸಿದರು.

Related posts

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!