23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ದೇವಸ್ಥಾನದದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಆ.21 ರಂದು ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಪ್ರದಾನ ಅರ್ಚಕರಾದ ಪ್ರಸನ್ನ ಹೆಗಡೆ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಮತ್ತು ಕಾರ್ಯದರ್ಶಿ ವಿಮಲಾಕ್ಷ ಗೌಡ ಹಾಗೂ ಆಡಳಿತ ಮಂಡಳಿಯ ಮತ್ತು ಯುವ ಸಮಿತಿಯ ಎಲ್ಲಾ ಸರ್ವ ಸದಸ್ಯರು , ಹಾಗೂ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಭಜನಾ ಮಂಡಳಿಯ ಅಧ್ಯಕ್ಷರಾದ ಯೋಗೀಶ್ ಅಡ್ಡಕೊಡಂಗೆ ಹಾಗೂ ಎಲ್ಲಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.


ಭಕ್ತಿ ಗೀತೆಯ ನಿರ್ಮಾಣ ಚಿರಂಜೀವಿ ಶೆಟ್ಟಿ ನಾಳ, ಸಾಹಿತ್ಯ ಸುಮನ್ ಏರ್ಮೇತೋಡಿ, ಗಾಯನ ಜಯಶ್ರೀ ಬೆಳ್ತಂಗಡಿ ಮತ್ತು ಅಶ್ವಿನಿ ರವಿ ಕುಲಾಲ್, ಅಭಿನಯ ನಿರೀಕ್ಷಾ ವಿ ಗೌಡ ಮತ್ತು ಆಶ್ವಿತಾ ಗೌಡ, ಚಿತ್ರೀಕಣ ಅನೀಶ್ ನಾಯಕ್ ಮತ್ತು ತಂಡ, ಹಾಗೂ ಎಲ್ಲಾ ತಂಡದ ಸದಸ್ಯರು ಸಹಕರಿಸಿದರು.

Related posts

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya
error: Content is protected !!