23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

ಶಿಶಿಲ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಸಂತೋಷ್ ಎ.ಎಸ್, ಡಿ. ಲಕ್ಷ್ಮೀಶ ಗೌಡ, ಈಶ್ವರಪ್ಪ ಗೌಡ, ಆನಂದ ಡಿ, ಕೊರಗಪ್ಪ ಗೌಡ, ಚಂದ್ರಶೇಖರ, ಶೇಖರ ಎಸ್, ಸರೋಜ, ಡಿ ಸುಂದರ, ಸೇಸಮ್ಮ ಕೆ, ಭವಾನಿ ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದು ಇವರಲ್ಲಿ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ. ಲಕ್ಷ್ಮೀಶ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಆಫೀಸರ್ ಪ್ರತಿಮಾ ಬಿವಿ ಹಾಗೂ ಕಾರ್ಯದರ್ಶಿಯಾದ ಲಕ್ಷ್ಮೀಶ ಬಿ ಸಹಕರಿಸಿದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!