27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

ಅರಸಿನಮಕ್ಕಿ : ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ಬಿ. ಶಿವಾನಂದ ಮಯ್ಯ, ಕೃಷ್ಣಪ್ಪ ಪೂಜಾರಿ, ಪ್ರವೀಣ ಟಿ., ಕೃಷ್ಣಪ್ಪ ಕುಲಾಲ್, ಸಂಜೀವ ಶೆಟ್ಟಿಗಾರ್, ಎ.ಡಿ. ಯೋಹನ್ನಾನ್, ನೀಲಮ್ಮ, ಬಿ. ಜನಾರ್ದನ ಪೂಜಾರಿ, ಸುಂದರಿ, ವಿಮಲಾಕ್ಷಿ ಮುಂತಾದವರು ಆಯ್ಕೆಯಾದರು.

Related posts

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya
error: Content is protected !!