30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

ಅರಸಿನಮಕ್ಕಿ : ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ಬಿ. ಶಿವಾನಂದ ಮಯ್ಯ, ಕೃಷ್ಣಪ್ಪ ಪೂಜಾರಿ, ಪ್ರವೀಣ ಟಿ., ಕೃಷ್ಣಪ್ಪ ಕುಲಾಲ್, ಸಂಜೀವ ಶೆಟ್ಟಿಗಾರ್, ಎ.ಡಿ. ಯೋಹನ್ನಾನ್, ನೀಲಮ್ಮ, ಬಿ. ಜನಾರ್ದನ ಪೂಜಾರಿ, ಸುಂದರಿ, ವಿಮಲಾಕ್ಷಿ ಮುಂತಾದವರು ಆಯ್ಕೆಯಾದರು.

Related posts

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya
error: Content is protected !!