26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಆ.23 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya
error: Content is protected !!