30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ತಹಸೀಲ್ದಾರ್ ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!