23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ತಹಸೀಲ್ದಾರ್ ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
error: Content is protected !!