ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನ ಬಳ್ಳಮಂಜದಲ್ಲಿ ಕದಿರು ಹಬ್ಬದ ವಿಶೇಷ ಪೂಜೆ ಆ.22ರಂದು ನಡೆಯಿತು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಎಂ.ಹರ್ಷ ಸಂಪಿಗೆತ್ತಾಯ, ಅರ್ಚಕ ವೃಂದ, ಊರ, ಪರಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

Suddi Udaya

ನಾಳ: ಶ್ರೀವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya
error: Content is protected !!