23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ದೇವಸ್ಥಾನದದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಆ.21 ರಂದು ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಪ್ರದಾನ ಅರ್ಚಕರಾದ ಪ್ರಸನ್ನ ಹೆಗಡೆ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಮತ್ತು ಕಾರ್ಯದರ್ಶಿ ವಿಮಲಾಕ್ಷ ಗೌಡ ಹಾಗೂ ಆಡಳಿತ ಮಂಡಳಿಯ ಮತ್ತು ಯುವ ಸಮಿತಿಯ ಎಲ್ಲಾ ಸರ್ವ ಸದಸ್ಯರು , ಹಾಗೂ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಭಜನಾ ಮಂಡಳಿಯ ಅಧ್ಯಕ್ಷರಾದ ಯೋಗೀಶ್ ಅಡ್ಡಕೊಡಂಗೆ ಹಾಗೂ ಎಲ್ಲಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.


ಭಕ್ತಿ ಗೀತೆಯ ನಿರ್ಮಾಣ ಚಿರಂಜೀವಿ ಶೆಟ್ಟಿ ನಾಳ, ಸಾಹಿತ್ಯ ಸುಮನ್ ಏರ್ಮೇತೋಡಿ, ಗಾಯನ ಜಯಶ್ರೀ ಬೆಳ್ತಂಗಡಿ ಮತ್ತು ಅಶ್ವಿನಿ ರವಿ ಕುಲಾಲ್, ಅಭಿನಯ ನಿರೀಕ್ಷಾ ವಿ ಗೌಡ ಮತ್ತು ಆಶ್ವಿತಾ ಗೌಡ, ಚಿತ್ರೀಕಣ ಅನೀಶ್ ನಾಯಕ್ ಮತ್ತು ತಂಡ, ಹಾಗೂ ಎಲ್ಲಾ ತಂಡದ ಸದಸ್ಯರು ಸಹಕರಿಸಿದರು.

Related posts

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!