September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ದೇವಸ್ಥಾನದದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಆ.21 ರಂದು ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಪ್ರದಾನ ಅರ್ಚಕರಾದ ಪ್ರಸನ್ನ ಹೆಗಡೆ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಮತ್ತು ಕಾರ್ಯದರ್ಶಿ ವಿಮಲಾಕ್ಷ ಗೌಡ ಹಾಗೂ ಆಡಳಿತ ಮಂಡಳಿಯ ಮತ್ತು ಯುವ ಸಮಿತಿಯ ಎಲ್ಲಾ ಸರ್ವ ಸದಸ್ಯರು , ಹಾಗೂ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಭಜನಾ ಮಂಡಳಿಯ ಅಧ್ಯಕ್ಷರಾದ ಯೋಗೀಶ್ ಅಡ್ಡಕೊಡಂಗೆ ಹಾಗೂ ಎಲ್ಲಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.


ಭಕ್ತಿ ಗೀತೆಯ ನಿರ್ಮಾಣ ಚಿರಂಜೀವಿ ಶೆಟ್ಟಿ ನಾಳ, ಸಾಹಿತ್ಯ ಸುಮನ್ ಏರ್ಮೇತೋಡಿ, ಗಾಯನ ಜಯಶ್ರೀ ಬೆಳ್ತಂಗಡಿ ಮತ್ತು ಅಶ್ವಿನಿ ರವಿ ಕುಲಾಲ್, ಅಭಿನಯ ನಿರೀಕ್ಷಾ ವಿ ಗೌಡ ಮತ್ತು ಆಶ್ವಿತಾ ಗೌಡ, ಚಿತ್ರೀಕಣ ಅನೀಶ್ ನಾಯಕ್ ಮತ್ತು ತಂಡ, ಹಾಗೂ ಎಲ್ಲಾ ತಂಡದ ಸದಸ್ಯರು ಸಹಕರಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya
error: Content is protected !!