23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಕಲ್ಪಿಸಬೇಕು ಎಂಬ ಜನರ ಬೇಡಿಕೆಯಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದಿಸಿದೆ.

ಆ.25 ರಂದು ಧರ್ಮಸ್ಥಳದಿಂದ ಬೆಳಿಗ್ಗೆ 6.35ಕ್ಕೆ ನಾರಾವಿಗೆ ಬಸ್ ಹೊರಡಲಿದ್ದು 7:00 ಗಂಟೆಗೆ ಬೆಳ್ತಂಗಡಿಗೆ, 07:40ಕ್ಕೆ ನಾರಾವಿ ಬಸ್ ನಿಲ್ದಾಣಕ್ಕೆ ತಲುಪಲಿದೆ. ಈ ಮೂಲಕ ಶಕ್ತಿ ಯೋಜನೆಗೆ ಸರ್ಕಾರ ಮತ್ತಷ್ಟು ಬಲ ನೀಡಿದ್ದು ಶಾಲಾ ಕಾಳೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

ಧರ್ಮಸ್ಥಳ: 6:35 ಬೆಳ್ತಂಗಡಿ :7:00 ನಾರಾವಿ: 7:40

ನಾರಾವಿ 7:45 ಬೆಳ್ತಂಗಡಿ : 8.30 ಧರ್ಮಸ್ಥಳ: 8.50

ಧರ್ಮಸ್ಥಳ 4.30 ಬೆಳ್ತಂಗಡಿ :5.00 ನಾರಾವಿ: 5.35

ನಾರಾವಿ :5.40 ಬೆಳ್ತಂಗಡಿ 6.15 ಧರ್ಮಸ್ಥಳ 6.45

Related posts

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!