24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಕಲ್ಪಿಸಬೇಕು ಎಂಬ ಜನರ ಬೇಡಿಕೆಯಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದಿಸಿದೆ.

ಆ.25 ರಂದು ಧರ್ಮಸ್ಥಳದಿಂದ ಬೆಳಿಗ್ಗೆ 6.35ಕ್ಕೆ ನಾರಾವಿಗೆ ಬಸ್ ಹೊರಡಲಿದ್ದು 7:00 ಗಂಟೆಗೆ ಬೆಳ್ತಂಗಡಿಗೆ, 07:40ಕ್ಕೆ ನಾರಾವಿ ಬಸ್ ನಿಲ್ದಾಣಕ್ಕೆ ತಲುಪಲಿದೆ. ಈ ಮೂಲಕ ಶಕ್ತಿ ಯೋಜನೆಗೆ ಸರ್ಕಾರ ಮತ್ತಷ್ಟು ಬಲ ನೀಡಿದ್ದು ಶಾಲಾ ಕಾಳೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

ಧರ್ಮಸ್ಥಳ: 6:35 ಬೆಳ್ತಂಗಡಿ :7:00 ನಾರಾವಿ: 7:40

ನಾರಾವಿ 7:45 ಬೆಳ್ತಂಗಡಿ : 8.30 ಧರ್ಮಸ್ಥಳ: 8.50

ಧರ್ಮಸ್ಥಳ 4.30 ಬೆಳ್ತಂಗಡಿ :5.00 ನಾರಾವಿ: 5.35

ನಾರಾವಿ :5.40 ಬೆಳ್ತಂಗಡಿ 6.15 ಧರ್ಮಸ್ಥಳ 6.45

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!