September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

ಹೊಸಂಗಡಿ : ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 2023 – 24ನೇ ಸಾಲಿನ ಪೋಷಕರ ಸಭೆ ನಡೆಯಿತು.

ಶ್ರೀಧರ್ ಶೆಟ್ಟಿ ಶಾಲಾ ಪ್ರಾಂಶುಪಾಲರು, ಸಭಾ ಅಧ್ಯಕ್ಷತೆಯಲ್ಲಿ ಸಭೆಯನ್ನುದ್ದೇಶಿಸಿ, ನಮ್ಮ ಶಾಲೆಯು ಮೂಲಭೂತ ಶಿಕ್ಷಣ ನೀಡುವುದರಲ್ಲಿ ಕೊರತೆ ಕಂಡು ಬಂದಿರುವುದಿಲ್ಲ. ಶೈಕ್ಷಣಿಕ ಪ್ರಗತಿಗೆ ಶಿಕ್ಷಕರೊಂದಿಗೆ ಪೋಷಕರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ವಸತಿ ಶಾಲೆಯ ಸುರಕ್ಷತೆ ಮತ್ತು ಸುರಕ್ಷತಾ ಕ್ರಮಗಳು, ಮಗುವಿನ ಕಲಿಕಾ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಎಲ್ಲಾ ಶಿಕ್ಷಕ ವೃಂದ ಪಾಲ್ಗೊಂಡಿದ್ದರು. ಶಿಕ್ಷಕಿ ಅನಿತಾರವರು ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಸುನಿತಾರವರು ವಂದನಾರ್ಪಣೆಯನ್ನು ಅರ್ಪಿಸಿದರು. ಶಿಕ್ಷಕ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.

Related posts

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya
error: Content is protected !!