23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

ಅರಸಿನಮಕ್ಕಿ : ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ಬಿ. ಶಿವಾನಂದ ಮಯ್ಯ, ಕೃಷ್ಣಪ್ಪ ಪೂಜಾರಿ, ಪ್ರವೀಣ ಟಿ., ಕೃಷ್ಣಪ್ಪ ಕುಲಾಲ್, ಸಂಜೀವ ಶೆಟ್ಟಿಗಾರ್, ಎ.ಡಿ. ಯೋಹನ್ನಾನ್, ನೀಲಮ್ಮ, ಬಿ. ಜನಾರ್ದನ ಪೂಜಾರಿ, ಸುಂದರಿ, ವಿಮಲಾಕ್ಷಿ ಮುಂತಾದವರು ಆಯ್ಕೆಯಾದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!