September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಆ.23 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya
error: Content is protected !!