37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

‌ನಾಲ್ಕೂರು ಗ್ರಾಮದ ಬೊಳ್ಳಜೆಯಿಂದ ಡೆಂಜೋಲಿ ರಸ್ತೆಯ ಬಗ್ಯೊಟ್ಟು ಎಂಬಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ವಾಲಿ ನಿಂತಿದ್ದು ಅರಣ್ಯ ಇಲಾಖೆ ಯವರು ತಕ್ಷಣ ಸ್ಪಂದಿಸಿ ಮರ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡ,ಅರಣ್ಯ ರಕ್ಷಕ ಮಂಜುನಾಥ ಸವಲಿ, ವಾಚರ್ ವೆಂಕಪ್ಪ ಮರ ತೆರವುಗೊಳಿಸಲು ಸಹಕರಿಸಿದರು ‌.

Related posts

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya
error: Content is protected !!