23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

‌ನಾಲ್ಕೂರು ಗ್ರಾಮದ ಬೊಳ್ಳಜೆಯಿಂದ ಡೆಂಜೋಲಿ ರಸ್ತೆಯ ಬಗ್ಯೊಟ್ಟು ಎಂಬಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ವಾಲಿ ನಿಂತಿದ್ದು ಅರಣ್ಯ ಇಲಾಖೆ ಯವರು ತಕ್ಷಣ ಸ್ಪಂದಿಸಿ ಮರ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡ,ಅರಣ್ಯ ರಕ್ಷಕ ಮಂಜುನಾಥ ಸವಲಿ, ವಾಚರ್ ವೆಂಕಪ್ಪ ಮರ ತೆರವುಗೊಳಿಸಲು ಸಹಕರಿಸಿದರು ‌.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!