September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ದೇವಸ್ಥಾನದದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಆ.21 ರಂದು ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಪ್ರದಾನ ಅರ್ಚಕರಾದ ಪ್ರಸನ್ನ ಹೆಗಡೆ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಮತ್ತು ಕಾರ್ಯದರ್ಶಿ ವಿಮಲಾಕ್ಷ ಗೌಡ ಹಾಗೂ ಆಡಳಿತ ಮಂಡಳಿಯ ಮತ್ತು ಯುವ ಸಮಿತಿಯ ಎಲ್ಲಾ ಸರ್ವ ಸದಸ್ಯರು , ಹಾಗೂ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಭಜನಾ ಮಂಡಳಿಯ ಅಧ್ಯಕ್ಷರಾದ ಯೋಗೀಶ್ ಅಡ್ಡಕೊಡಂಗೆ ಹಾಗೂ ಎಲ್ಲಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.


ಭಕ್ತಿ ಗೀತೆಯ ನಿರ್ಮಾಣ ಚಿರಂಜೀವಿ ಶೆಟ್ಟಿ ನಾಳ, ಸಾಹಿತ್ಯ ಸುಮನ್ ಏರ್ಮೇತೋಡಿ, ಗಾಯನ ಜಯಶ್ರೀ ಬೆಳ್ತಂಗಡಿ ಮತ್ತು ಅಶ್ವಿನಿ ರವಿ ಕುಲಾಲ್, ಅಭಿನಯ ನಿರೀಕ್ಷಾ ವಿ ಗೌಡ ಮತ್ತು ಆಶ್ವಿತಾ ಗೌಡ, ಚಿತ್ರೀಕಣ ಅನೀಶ್ ನಾಯಕ್ ಮತ್ತು ತಂಡ, ಹಾಗೂ ಎಲ್ಲಾ ತಂಡದ ಸದಸ್ಯರು ಸಹಕರಿಸಿದರು.

Related posts

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya
error: Content is protected !!