25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ದೇವಸ್ಥಾನದದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಆ.21 ರಂದು ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಪ್ರದಾನ ಅರ್ಚಕರಾದ ಪ್ರಸನ್ನ ಹೆಗಡೆ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಮತ್ತು ಕಾರ್ಯದರ್ಶಿ ವಿಮಲಾಕ್ಷ ಗೌಡ ಹಾಗೂ ಆಡಳಿತ ಮಂಡಳಿಯ ಮತ್ತು ಯುವ ಸಮಿತಿಯ ಎಲ್ಲಾ ಸರ್ವ ಸದಸ್ಯರು , ಹಾಗೂ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದ ಭಜನಾ ಮಂಡಳಿಯ ಅಧ್ಯಕ್ಷರಾದ ಯೋಗೀಶ್ ಅಡ್ಡಕೊಡಂಗೆ ಹಾಗೂ ಎಲ್ಲಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.


ಭಕ್ತಿ ಗೀತೆಯ ನಿರ್ಮಾಣ ಚಿರಂಜೀವಿ ಶೆಟ್ಟಿ ನಾಳ, ಸಾಹಿತ್ಯ ಸುಮನ್ ಏರ್ಮೇತೋಡಿ, ಗಾಯನ ಜಯಶ್ರೀ ಬೆಳ್ತಂಗಡಿ ಮತ್ತು ಅಶ್ವಿನಿ ರವಿ ಕುಲಾಲ್, ಅಭಿನಯ ನಿರೀಕ್ಷಾ ವಿ ಗೌಡ ಮತ್ತು ಆಶ್ವಿತಾ ಗೌಡ, ಚಿತ್ರೀಕಣ ಅನೀಶ್ ನಾಯಕ್ ಮತ್ತು ತಂಡ, ಹಾಗೂ ಎಲ್ಲಾ ತಂಡದ ಸದಸ್ಯರು ಸಹಕರಿಸಿದರು.

Related posts

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya
error: Content is protected !!