23.7 C
ಪುತ್ತೂರು, ಬೆಳ್ತಂಗಡಿ
August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

ಸೋಣಂದೂರು: ಬಂಟ್ವಾಳ ಬೈಪಾಸ್ ನಿವಾಸಿ ಸೋಣಂದೂರು ಗ್ರಾಮದ ಬಲ್ಪುಂಜ ಮನೆತನದ ದಾಮೋದರ್ ಸಾಲಿಯಾನ್ (83ವ.)ರವರು ಅಸೌಖ್ಯದಿಂದ ಆ. 22 ರಂದು ನಿಧನರಾದರು.

ಮೃತರು ಪತ್ನಿ ಸುಮತಿ, ಪುತ್ರ ಸುನೀತ್, ಪುತ್ರಿ ಶೃತಿ, ಸಹೋದರ ಕಮಲಾಕ್ಷ ಸಾಲಿಯಾನ್, ಸಹೋದರಿ ಹಾಗೂ ಕುಟುಂಬಸ್ಥರನ್ನು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!