23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ ಸಲಹೆಯಂತೆ ಆಯುಷ್ಮಾನ್ ಯೋಜನೆ ಮುಖಾಂತರ ಈಗಾಗಲೇ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾಗಿದ್ದು. ಮಗುವಿಗೆ ನೆಗಡಿ ಕೆಮ್ಮು ಬಂದಾಗ ಗಂಟಲಿನ ಮುಖಾಂತರ ಸ್ರಾವ ಆಗುತ್ತಿದ್ದು ಮುಂದಿನ ಚಿಕಿತ್ಸೆಗೆ ಸಾಧಾರಣ ರೂ. 70,000 ಆಗಬಹುದು ಎಂಬ ವೈದ್ಯರು ತಿಳಿಸಿದ್ದಾರೆ.

ಕೂಲಿ ಕೆಲಸ, ಬೀಡಿ ಕಟ್ಟಿ ಜೀವನ ಸಾಗಿಸುವ ಈ ಬಡ ದಂಪತಿಗಳಿಗೆ ಇಷ್ಟು ಹಣವನ್ನು ಹೊಂದಿಸಲು ಕಷ್ಟದ‌ ಕೆಲಸ ಆದ್ದರಿಂದ ಸಹೃದಯಿಗಳಾದ ನೀವು ನಿಮ್ಮ ಕೈಲಾದ ಸಹಾಯವನ್ನು ನೀಡಿ ಮಗುವಿನ ಚಿಕಿತ್ಸೆಗೆ ಬಡ ಕುಟುಂಬಕ್ಕೆ ಆಸರೆಯಾಗಿ. (phone pe:9480056864 ಹರೀಶ್)

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya
error: Content is protected !!