23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ ಸಲಹೆಯಂತೆ ಆಯುಷ್ಮಾನ್ ಯೋಜನೆ ಮುಖಾಂತರ ಈಗಾಗಲೇ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾಗಿದ್ದು. ಮಗುವಿಗೆ ನೆಗಡಿ ಕೆಮ್ಮು ಬಂದಾಗ ಗಂಟಲಿನ ಮುಖಾಂತರ ಸ್ರಾವ ಆಗುತ್ತಿದ್ದು ಮುಂದಿನ ಚಿಕಿತ್ಸೆಗೆ ಸಾಧಾರಣ ರೂ. 70,000 ಆಗಬಹುದು ಎಂಬ ವೈದ್ಯರು ತಿಳಿಸಿದ್ದಾರೆ.

ಕೂಲಿ ಕೆಲಸ, ಬೀಡಿ ಕಟ್ಟಿ ಜೀವನ ಸಾಗಿಸುವ ಈ ಬಡ ದಂಪತಿಗಳಿಗೆ ಇಷ್ಟು ಹಣವನ್ನು ಹೊಂದಿಸಲು ಕಷ್ಟದ‌ ಕೆಲಸ ಆದ್ದರಿಂದ ಸಹೃದಯಿಗಳಾದ ನೀವು ನಿಮ್ಮ ಕೈಲಾದ ಸಹಾಯವನ್ನು ನೀಡಿ ಮಗುವಿನ ಚಿಕಿತ್ಸೆಗೆ ಬಡ ಕುಟುಂಬಕ್ಕೆ ಆಸರೆಯಾಗಿ. (phone pe:9480056864 ಹರೀಶ್)

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
error: Content is protected !!