September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

ಕಾಯರ್ತಡ್ಕ: ಇಲ್ಲಿಯ ನೇತಾಜಿ ಆಟೋ ನಿಲ್ದಾಣ ದ ಬಳಿ ಇರುವ ಮಂಜುನಾಥ ಗೌಡ ಎಂಬುವರ ಭಾರತ್ ಸ್ಟೋರ್ಸ್ ಗೆ ಆ.22ರಂದು ತಡರಾತ್ರಿ ಕಳ್ಳರು ನುಗ್ಗಿ ರೂ.15,000 ನಗದು, ಸಿಗರೇಟ್ ಪ್ಯಾಕ್ ಗಳು ಹಾಗೂ ಅಂಗಡಿಯಲ್ಲಿದ್ದ ಇನ್ನಿತರ ವಸ್ತುಗಳನ್ನು ದೋಚಿ ಅಂಗಡಿಯ ಬೀಗ ಸಮೇತ ಪರಾರಿಯಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!