22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

ಕಾಯರ್ತಡ್ಕ: ಇಲ್ಲಿಯ ನೇತಾಜಿ ಆಟೋ ನಿಲ್ದಾಣ ದ ಬಳಿ ಇರುವ ಮಂಜುನಾಥ ಗೌಡ ಎಂಬುವರ ಭಾರತ್ ಸ್ಟೋರ್ಸ್ ಗೆ ಆ.22ರಂದು ತಡರಾತ್ರಿ ಕಳ್ಳರು ನುಗ್ಗಿ ರೂ.15,000 ನಗದು, ಸಿಗರೇಟ್ ಪ್ಯಾಕ್ ಗಳು ಹಾಗೂ ಅಂಗಡಿಯಲ್ಲಿದ್ದ ಇನ್ನಿತರ ವಸ್ತುಗಳನ್ನು ದೋಚಿ ಅಂಗಡಿಯ ಬೀಗ ಸಮೇತ ಪರಾರಿಯಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

Suddi Udaya

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!