March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

ಗೇರುಕಟ್ಟೆ: ಗೇರುಕಟ್ಟೆಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ಆ.23 ರಂದು ನಡೆದಿದೆ.


ಗಾಯಗೊಂಡ ಬೈಕ್ ಸವಾರ ಜಾಬೀರ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Related posts

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya
error: Content is protected !!