September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

ಭಾರತದ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ಯಶಸ್ವಿಯಾಗಿ ಇಳಿದಾಗ ಇಡೀ ಜಗತ್ತೇ ರೋಮಾಂಚನ ಗೊಂಡಿತ್ತು. ದೇಶದಾದ್ಯಂತ ಸಂಭ್ರಮ ಮನೆ ಮಾಡಿತ್ತು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೊಡ್ಡ ಪರದೆಯಲ್ಲಿ ವಿದ್ಯಾರ್ಥಿಗಳಿಗೆ ಚಂದ್ರಯಾನವನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗಿತ್ತು.

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶ ಮಾಡಿದಾಗ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya
error: Content is protected !!