July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

ಭಾರತದ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ಯಶಸ್ವಿಯಾಗಿ ಇಳಿದಾಗ ಇಡೀ ಜಗತ್ತೇ ರೋಮಾಂಚನ ಗೊಂಡಿತ್ತು. ದೇಶದಾದ್ಯಂತ ಸಂಭ್ರಮ ಮನೆ ಮಾಡಿತ್ತು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೊಡ್ಡ ಪರದೆಯಲ್ಲಿ ವಿದ್ಯಾರ್ಥಿಗಳಿಗೆ ಚಂದ್ರಯಾನವನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗಿತ್ತು.

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶ ಮಾಡಿದಾಗ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!