24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಕಳೆಂಜ :ಚಂದ್ರನ ಅಂಗಳಕ್ಕೆ ಪಾದಾರ್ಪಣೆ ಮಾಡಲಿರುವ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದು ತನ್ನ ಕೆಲಸವನ್ನು ನಿರ್ವಿಘ್ನವಾಗಿ ನಡೆಸುವಂತಾಗಲಿ ಎಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರ ಪರವಾಗಿ ಮತ್ತು ಜೆಸಿಐ ಕೊಕ್ಕಡ ಕಪಿಲಾ ಪರವಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಶ್ರೀಧರ ರಾವ್, ಜೆಸಿಐ ನ ಸದಸ್ಯರಾದ ಅಕ್ಷತ್ ರೈ, ದೇವಳದ ಅರ್ಚಕರಾದ ರವಿಕುಮಾರ್ ಭಟ್ ಮತ್ತು ಶಿವಾನಂದ್ ವಿ.ಎಂ ಬೆಂಗಳೂರು ಮತ್ತು ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!