30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಚಂದ್ರಯಾನ-3 ತನ್ನ ಗುರಿಯನ್ನು ತಲುಪಿ ಯಶಸ್ವಿಯಾಗಿದ್ದು, ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ. ಇದನ್ನು ಸಾಧಿಸಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇದರ ಹಿಂದಿರುವ ಪ್ರೇರಕ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.

ಅವರು ನೀಡಿದ ಪತ್ರಿಕಾ ಹೇಳಿಕೆಯಲ್ಲಿ, ಚಂದ್ರನ ಮೇಲೆ ಭಾರತ ಸಾಧಿಸಿರುವ ವಿಕ್ರಮ ಮುಂದಿನ ದಿನಗಳಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಮನ್ವಂತರಕ್ಕೆ ದಾರಿಯಾಗಲಿದೆ. ನಮ್ಮೆಲ್ಲರ ಕಾತರದ ಕ್ಷಣಗಳಿಗೆ ಆನಂದದ ಸ್ಪರ್ಶವಾಗಿದೆ. ಇಂದು ನಾವು ಮಾತ್ರವಲ್ಲದೆ ಸಂಪೂರ್ಣ ವಿಶ್ವವೇ ಆನಂದಪಟ್ಟಿದೆ. ಈಗಾಗಲೇ ವಿಶ್ವದಲ್ಲಿ ಭಾರತ ಅಗ್ರಗಣ್ಯ ಸ್ಥಾನಕ್ಕೆ ಹೋಗುತ್ತಿದ್ದು ಅದಕ್ಕೆ ಇಂದಿನ ಸಾಧನೆಯು ಮತ್ತಷ್ಟು ಪುಷ್ಟಿಯನ್ನು ನೀಡಲಿದೆ ಎಂದು ಹೇಳಿಕೆಯಲ್ಲಿ ಶ್ಲಾಘಿಸಿದ್ದಾರೆ.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya
error: Content is protected !!