23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆ ಮಾಡಿದ ಮೂವರನ್ನು ಕೊವಿ ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ಆ.23ರಂದು ವರದಿಯಾಗಿದೆ.

ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯಲ ದಡಂತಮಲೆ ಬಟ್ಟಾಡಿ ಕಪಿಲ ನದಿ‌ ಪಕ್ಕದಲ್ಲಿ ನಾಲ್ಕು ವರ್ಷ ಪ್ರಾಯದ ಕಡವೆಯನ್ನು ಆರೋಪಿಗಳು ನಿನ್ನೆ ರಾತ್ರಿ ಭೇಟೆಯಾಡಿದರೆನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುದೇಶ್ ಪಟ್ರಮೆ, ಪುಣಿತ್, ಕೊಟ್ಯಾಪ್ಪ ಗೌಡ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಸಂದರ್ಭದಲ್ಲಿ ಲೋಕೇಶ್ ಎಂಬವರು ತಲೆಮರೆಸಿಕೊಂಡಿದ್ದಾರೆ. ಉಪ್ಪಿನಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya
error: Content is protected !!