July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಬುಲ್ ಬುಲ್ ವಿದ್ಯಾರ್ಥಿಗಳಾದ ಧಾತ್ರಿ ಶೆಟ್ಟಿ, ಅಭಿಜ್ಞಾ, ಅಲಿನಾ, ಸಮನ್ವಿ ಭಟ್, ದಿಶಾ ಡಿ ಎ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಇವರು ಆಯೋಜಿಸಿದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದು, ಕಬ್ಸ್ ವಿದ್ಯಾರ್ಥಿಗಳಾದ ಶ್ರೀರಾಮ ಎಂ ಭಟ್, ರಿಶನ್ಆರ್ ಶೆಟ್ಟಿ, ಅದ್ವಿತ್ ಎಸ್ ಪೂಜಾರಿ, ಕಾರ್ತಿಕ್ ಪ್ರಸಾದ್, ಮನಿತ್ ಶೆಟ್ಟಿ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಪ್ರೋತ್ಸಾಹ ನೀಡುತ್ತಿದ್ದು, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ರವರ ನೇತೃತ್ವದಲ್ಲಿ, ಸಹ ಶಿಕ್ಷಕಿ ಶ್ರೀಮತಿ ರಮ್ಯಾ ಹಾಡುಗಾರಿಕೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ.

Related posts

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya
error: Content is protected !!