22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿ ಸದ್ಭಾವನಾ ದಿನದ ಮಹತ್ವ ತಿಳಿಸಿದರು. ಹಾಗೆಯೇ ಸದ್ಭಾವನಾ ಪ್ರತಿಜ್ಞೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಧರ್ಮಗಳಲ್ಲಿ ಸಾಮರಸ್ಯದ ಬಗ್ಗೆ ವಿದ್ಯಾರ್ಥಿಗಳಿಂದ ಗೋಷ್ಠಿ ನಡೆಯಿತು. ಹಿಂದೂ ಧರ್ಮದ ಬಗ್ಗೆ ಆದಿತ್ಯ ಹೆಗಡೆ , ಇಸ್ಲಾಂ ಧರ್ಮದ ಬಗ್ಗೆ ಮುಹಮ್ಮದ್ ಸಲೀಲ್ , ಜೈನ ಧರ್ಮದ ಬಗ್ಗೆ ಚಾರಿತ್ರ್ಯ ಜೈನ್ ಹಾಗೂ ಕ್ರಿಶ್ಚಿಯನ್ ಧರ್ಮದ ಬಗ್ಗೆ ಪ್ರೀತಮ್ ಮಿನೇಜಸ್ ಇವರು ಸಾಮರಸ್ಯದ ಬಗ್ಗೆ ಮಾತನಾಡಿದರು.

ರಾ.ಸೇ.ಯೋಜನೆಯ ನಾಯಕಿ ದಕ್ಷಾ ಸ್ವಾಗತಿಸಿ , ಅಕ್ಷತಾ ಎಂ.ಜಿ ವಂದಿಸಿದರು. ಡಯಾನಾ ನಿರೂಪಿಸಿದರು.

Related posts

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya
error: Content is protected !!