38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ ಸಲಹೆಯಂತೆ ಆಯುಷ್ಮಾನ್ ಯೋಜನೆ ಮುಖಾಂತರ ಈಗಾಗಲೇ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾಗಿದ್ದು. ಮಗುವಿಗೆ ನೆಗಡಿ ಕೆಮ್ಮು ಬಂದಾಗ ಗಂಟಲಿನ ಮುಖಾಂತರ ಸ್ರಾವ ಆಗುತ್ತಿದ್ದು ಮುಂದಿನ ಚಿಕಿತ್ಸೆಗೆ ಸಾಧಾರಣ ರೂ. 70,000 ಆಗಬಹುದು ಎಂಬ ವೈದ್ಯರು ತಿಳಿಸಿದ್ದಾರೆ.

ಕೂಲಿ ಕೆಲಸ, ಬೀಡಿ ಕಟ್ಟಿ ಜೀವನ ಸಾಗಿಸುವ ಈ ಬಡ ದಂಪತಿಗಳಿಗೆ ಇಷ್ಟು ಹಣವನ್ನು ಹೊಂದಿಸಲು ಕಷ್ಟದ‌ ಕೆಲಸ ಆದ್ದರಿಂದ ಸಹೃದಯಿಗಳಾದ ನೀವು ನಿಮ್ಮ ಕೈಲಾದ ಸಹಾಯವನ್ನು ನೀಡಿ ಮಗುವಿನ ಚಿಕಿತ್ಸೆಗೆ ಬಡ ಕುಟುಂಬಕ್ಕೆ ಆಸರೆಯಾಗಿ. (phone pe:9480056864 ಹರೀಶ್)

Related posts

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya
error: Content is protected !!