26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ ಸಲಹೆಯಂತೆ ಆಯುಷ್ಮಾನ್ ಯೋಜನೆ ಮುಖಾಂತರ ಈಗಾಗಲೇ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾಗಿದ್ದು. ಮಗುವಿಗೆ ನೆಗಡಿ ಕೆಮ್ಮು ಬಂದಾಗ ಗಂಟಲಿನ ಮುಖಾಂತರ ಸ್ರಾವ ಆಗುತ್ತಿದ್ದು ಮುಂದಿನ ಚಿಕಿತ್ಸೆಗೆ ಸಾಧಾರಣ ರೂ. 70,000 ಆಗಬಹುದು ಎಂಬ ವೈದ್ಯರು ತಿಳಿಸಿದ್ದಾರೆ.

ಕೂಲಿ ಕೆಲಸ, ಬೀಡಿ ಕಟ್ಟಿ ಜೀವನ ಸಾಗಿಸುವ ಈ ಬಡ ದಂಪತಿಗಳಿಗೆ ಇಷ್ಟು ಹಣವನ್ನು ಹೊಂದಿಸಲು ಕಷ್ಟದ‌ ಕೆಲಸ ಆದ್ದರಿಂದ ಸಹೃದಯಿಗಳಾದ ನೀವು ನಿಮ್ಮ ಕೈಲಾದ ಸಹಾಯವನ್ನು ನೀಡಿ ಮಗುವಿನ ಚಿಕಿತ್ಸೆಗೆ ಬಡ ಕುಟುಂಬಕ್ಕೆ ಆಸರೆಯಾಗಿ. (phone pe:9480056864 ಹರೀಶ್)

Related posts

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya
error: Content is protected !!