24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ ಸಲಹೆಯಂತೆ ಆಯುಷ್ಮಾನ್ ಯೋಜನೆ ಮುಖಾಂತರ ಈಗಾಗಲೇ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾಗಿದ್ದು. ಮಗುವಿಗೆ ನೆಗಡಿ ಕೆಮ್ಮು ಬಂದಾಗ ಗಂಟಲಿನ ಮುಖಾಂತರ ಸ್ರಾವ ಆಗುತ್ತಿದ್ದು ಮುಂದಿನ ಚಿಕಿತ್ಸೆಗೆ ಸಾಧಾರಣ ರೂ. 70,000 ಆಗಬಹುದು ಎಂಬ ವೈದ್ಯರು ತಿಳಿಸಿದ್ದಾರೆ.

ಕೂಲಿ ಕೆಲಸ, ಬೀಡಿ ಕಟ್ಟಿ ಜೀವನ ಸಾಗಿಸುವ ಈ ಬಡ ದಂಪತಿಗಳಿಗೆ ಇಷ್ಟು ಹಣವನ್ನು ಹೊಂದಿಸಲು ಕಷ್ಟದ‌ ಕೆಲಸ ಆದ್ದರಿಂದ ಸಹೃದಯಿಗಳಾದ ನೀವು ನಿಮ್ಮ ಕೈಲಾದ ಸಹಾಯವನ್ನು ನೀಡಿ ಮಗುವಿನ ಚಿಕಿತ್ಸೆಗೆ ಬಡ ಕುಟುಂಬಕ್ಕೆ ಆಸರೆಯಾಗಿ. (phone pe:9480056864 ಹರೀಶ್)

Related posts

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!