22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ ಸಲಹೆಯಂತೆ ಆಯುಷ್ಮಾನ್ ಯೋಜನೆ ಮುಖಾಂತರ ಈಗಾಗಲೇ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾಗಿದ್ದು. ಮಗುವಿಗೆ ನೆಗಡಿ ಕೆಮ್ಮು ಬಂದಾಗ ಗಂಟಲಿನ ಮುಖಾಂತರ ಸ್ರಾವ ಆಗುತ್ತಿದ್ದು ಮುಂದಿನ ಚಿಕಿತ್ಸೆಗೆ ಸಾಧಾರಣ ರೂ. 70,000 ಆಗಬಹುದು ಎಂಬ ವೈದ್ಯರು ತಿಳಿಸಿದ್ದಾರೆ.

ಕೂಲಿ ಕೆಲಸ, ಬೀಡಿ ಕಟ್ಟಿ ಜೀವನ ಸಾಗಿಸುವ ಈ ಬಡ ದಂಪತಿಗಳಿಗೆ ಇಷ್ಟು ಹಣವನ್ನು ಹೊಂದಿಸಲು ಕಷ್ಟದ‌ ಕೆಲಸ ಆದ್ದರಿಂದ ಸಹೃದಯಿಗಳಾದ ನೀವು ನಿಮ್ಮ ಕೈಲಾದ ಸಹಾಯವನ್ನು ನೀಡಿ ಮಗುವಿನ ಚಿಕಿತ್ಸೆಗೆ ಬಡ ಕುಟುಂಬಕ್ಕೆ ಆಸರೆಯಾಗಿ. (phone pe:9480056864 ಹರೀಶ್)

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya
error: Content is protected !!