29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

ಕಾಯರ್ತಡ್ಕ: ಇಲ್ಲಿಯ ನೇತಾಜಿ ಆಟೋ ನಿಲ್ದಾಣ ದ ಬಳಿ ಇರುವ ಮಂಜುನಾಥ ಗೌಡ ಎಂಬುವರ ಭಾರತ್ ಸ್ಟೋರ್ಸ್ ಗೆ ಆ.22ರಂದು ತಡರಾತ್ರಿ ಕಳ್ಳರು ನುಗ್ಗಿ ರೂ.15,000 ನಗದು, ಸಿಗರೇಟ್ ಪ್ಯಾಕ್ ಗಳು ಹಾಗೂ ಅಂಗಡಿಯಲ್ಲಿದ್ದ ಇನ್ನಿತರ ವಸ್ತುಗಳನ್ನು ದೋಚಿ ಅಂಗಡಿಯ ಬೀಗ ಸಮೇತ ಪರಾರಿಯಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya
error: Content is protected !!