24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ಉದ್ಘಾಟನಾ ಸಮಾರಂಭ ಆ. 23 ರಂದು ನಡೆಯಿತು.

ಉದ್ಘಾಟನೆಯನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನೆರವೇರಿಸಿದರು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಹಾಜಿ ಅಬ್ದುಲ್ ಸಾಹೇಬ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ ಪಂ ಸದಸ್ಯರುಗಳಾದ ಸುಮಂಗಲ ಪ್ರಭು, ಸಿಲ್ಬಸ್ಟರ್ ಮೋನಿಸ್ , ಅಮೀನ, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಉದ್ಯಮಿ ಉಮರಬ್ಬ ಮದ್ದಡ್ಕ, ಗೋವಿಂದ ಭಟ್, ಹಿರಿಯ ವಿದ್ಯಾರ್ಥಿ ಧನಂಜಯ ಆಲಂದಿಲ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಫಿಲೋಮಿನಾ ಲೋಬೊ, ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಇದರ ಕಾರ್ಯದರ್ಶಿ ಶಾಂತರಾಮ ಪ್ರಭು, ಕೋಶಾಧಿಕಾರಿ ಸುಜಾತ ಉಪಸ್ಥಿತರಿದ್ದರು.

ಗೈಡ್ ಕ್ಯಾಪ್ಟನ್ ಪೂರ್ಣಿಮಾ ಸ್ವಾಗತಿಸಿ, ಕೋಶಾಧಿಕಾರಿ ಸುಜಾತ ಧನ್ಯವಾದ ನೀಡಿದರು. ಪುಂಜಾಲಕಟ್ಟೆ ಸ್ಕೌಟ್ ಮಾಸ್ಟರ್ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya
error: Content is protected !!