25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಅಳದಂಗಡಿ ವಲಯದ ಪಿಲ್ಯ ಗ್ರಾಮದ ನೀಲಮ್ಮ ರವರ ಮಗ ಪ್ರಶಾಂತ್ ರವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಸಹಾಯಧನ ಮಂಜುರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ಮೇಲ್ವಿಚಾರಕರಾದ ಶ್ರೀಮತಿ ಸುಮಂಗಲಾ ರವರು ಹಾಗೂ ಸೇವಾ ಪ್ರತಿನಿಧಿ ಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

Related posts

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!