37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಕಳೆಂಜ :ಚಂದ್ರನ ಅಂಗಳಕ್ಕೆ ಪಾದಾರ್ಪಣೆ ಮಾಡಲಿರುವ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದು ತನ್ನ ಕೆಲಸವನ್ನು ನಿರ್ವಿಘ್ನವಾಗಿ ನಡೆಸುವಂತಾಗಲಿ ಎಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರ ಪರವಾಗಿ ಮತ್ತು ಜೆಸಿಐ ಕೊಕ್ಕಡ ಕಪಿಲಾ ಪರವಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಶ್ರೀಧರ ರಾವ್, ಜೆಸಿಐ ನ ಸದಸ್ಯರಾದ ಅಕ್ಷತ್ ರೈ, ದೇವಳದ ಅರ್ಚಕರಾದ ರವಿಕುಮಾರ್ ಭಟ್ ಮತ್ತು ಶಿವಾನಂದ್ ವಿ.ಎಂ ಬೆಂಗಳೂರು ಮತ್ತು ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!