25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಕಳೆಂಜ :ಚಂದ್ರನ ಅಂಗಳಕ್ಕೆ ಪಾದಾರ್ಪಣೆ ಮಾಡಲಿರುವ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದು ತನ್ನ ಕೆಲಸವನ್ನು ನಿರ್ವಿಘ್ನವಾಗಿ ನಡೆಸುವಂತಾಗಲಿ ಎಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರ ಪರವಾಗಿ ಮತ್ತು ಜೆಸಿಐ ಕೊಕ್ಕಡ ಕಪಿಲಾ ಪರವಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಶ್ರೀಧರ ರಾವ್, ಜೆಸಿಐ ನ ಸದಸ್ಯರಾದ ಅಕ್ಷತ್ ರೈ, ದೇವಳದ ಅರ್ಚಕರಾದ ರವಿಕುಮಾರ್ ಭಟ್ ಮತ್ತು ಶಿವಾನಂದ್ ವಿ.ಎಂ ಬೆಂಗಳೂರು ಮತ್ತು ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
error: Content is protected !!