30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಚಂದ್ರಯಾನ-3 ತನ್ನ ಗುರಿಯನ್ನು ತಲುಪಿ ಯಶಸ್ವಿಯಾಗಿದ್ದು, ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ. ಇದನ್ನು ಸಾಧಿಸಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇದರ ಹಿಂದಿರುವ ಪ್ರೇರಕ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.

ಅವರು ನೀಡಿದ ಪತ್ರಿಕಾ ಹೇಳಿಕೆಯಲ್ಲಿ, ಚಂದ್ರನ ಮೇಲೆ ಭಾರತ ಸಾಧಿಸಿರುವ ವಿಕ್ರಮ ಮುಂದಿನ ದಿನಗಳಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಮನ್ವಂತರಕ್ಕೆ ದಾರಿಯಾಗಲಿದೆ. ನಮ್ಮೆಲ್ಲರ ಕಾತರದ ಕ್ಷಣಗಳಿಗೆ ಆನಂದದ ಸ್ಪರ್ಶವಾಗಿದೆ. ಇಂದು ನಾವು ಮಾತ್ರವಲ್ಲದೆ ಸಂಪೂರ್ಣ ವಿಶ್ವವೇ ಆನಂದಪಟ್ಟಿದೆ. ಈಗಾಗಲೇ ವಿಶ್ವದಲ್ಲಿ ಭಾರತ ಅಗ್ರಗಣ್ಯ ಸ್ಥಾನಕ್ಕೆ ಹೋಗುತ್ತಿದ್ದು ಅದಕ್ಕೆ ಇಂದಿನ ಸಾಧನೆಯು ಮತ್ತಷ್ಟು ಪುಷ್ಟಿಯನ್ನು ನೀಡಲಿದೆ ಎಂದು ಹೇಳಿಕೆಯಲ್ಲಿ ಶ್ಲಾಘಿಸಿದ್ದಾರೆ.

Related posts

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya
error: Content is protected !!