April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ರವರು ಚೆನ್ನೆಮಣೆ ಆಡುವ ಮೂಲಕ ಉದ್ಘಾಟಿಸಿದರು. ಹಾಗೂ ಖಾದ್ಯಗಳ ಉದ್ಘಾಟನೆಯನ್ನು ಮಹಾಪೋಷಕರರಾದ ಲೋಕೇಶ್ವರಿ ವಿನಯಚಂದ್ರ ನೆರವೇರಿಸಿದರು.

ಸವಿತಾ ಜಯದೇವ್ ಅಧ್ಯಕ್ಷತೆಯನ್ನು ವಹಿಸಿದರು.

ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ವಿದ್ಯಾಶ್ರೀನಿವಾಸ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರು ಹಾಗೂ ಸಾಂತ್ವನ ಕೇಂದ್ರದ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿ ವಿನೋದಿನಿ ರಾಮಪ್ಪ ಪ್ರಾರ್ಥಿಸಿ, ಗೌರವಾಧ್ಯಕ್ಷೆ ಶಾಂತಾ ಬಂಗೇರ ಸ್ವಾಗತಿಸಿದರು. ಕೋಶಾಧಿಕಾರಿ ಉಷಾ ಲಕ್ಷ್ಮಣ ಗೌಡ ನಿರೂಪಿಸಿದರು. ಕಾರ್‍ಯದರ್ಶಿ ಆಶಾ ಸತೀಶ್ ಧನ್ಯವಾದವಿತ್ತರು.

Related posts

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya
error: Content is protected !!