24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ.

ಚಂದ್ರಯಾನ-3 ಚಂದ್ರನ ದಕ್ಷಿಣ ಧೃವವನ್ನು ತಲುಪಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಂಡಿದೆ.

ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು ಗೆಲ್ಲುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿದೆ. ಭಾರತದ ಧ್ವಜವನ್ನು ಚಂದ್ರನಲ್ಲಿ ಹಾರಿಸಿದೆ. ದೇಶ, ವಿದೇಶದಲ್ಲೂ ಸಂತಸ ಮನೆ ಮಾಡಿದೆ

Related posts

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!