25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ.

ಚಂದ್ರಯಾನ-3 ಚಂದ್ರನ ದಕ್ಷಿಣ ಧೃವವನ್ನು ತಲುಪಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಂಡಿದೆ.

ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು ಗೆಲ್ಲುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿದೆ. ಭಾರತದ ಧ್ವಜವನ್ನು ಚಂದ್ರನಲ್ಲಿ ಹಾರಿಸಿದೆ. ದೇಶ, ವಿದೇಶದಲ್ಲೂ ಸಂತಸ ಮನೆ ಮಾಡಿದೆ

Related posts

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!