25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ.

ಚಂದ್ರಯಾನ-3 ಚಂದ್ರನ ದಕ್ಷಿಣ ಧೃವವನ್ನು ತಲುಪಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಂಡಿದೆ.

ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು ಗೆಲ್ಲುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿದೆ. ಭಾರತದ ಧ್ವಜವನ್ನು ಚಂದ್ರನಲ್ಲಿ ಹಾರಿಸಿದೆ. ದೇಶ, ವಿದೇಶದಲ್ಲೂ ಸಂತಸ ಮನೆ ಮಾಡಿದೆ

Related posts

ನಾವೂರು: ಮೋನಮ್ಮ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya
error: Content is protected !!