22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿ ಸದ್ಭಾವನಾ ದಿನದ ಮಹತ್ವ ತಿಳಿಸಿದರು. ಹಾಗೆಯೇ ಸದ್ಭಾವನಾ ಪ್ರತಿಜ್ಞೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಧರ್ಮಗಳಲ್ಲಿ ಸಾಮರಸ್ಯದ ಬಗ್ಗೆ ವಿದ್ಯಾರ್ಥಿಗಳಿಂದ ಗೋಷ್ಠಿ ನಡೆಯಿತು. ಹಿಂದೂ ಧರ್ಮದ ಬಗ್ಗೆ ಆದಿತ್ಯ ಹೆಗಡೆ , ಇಸ್ಲಾಂ ಧರ್ಮದ ಬಗ್ಗೆ ಮುಹಮ್ಮದ್ ಸಲೀಲ್ , ಜೈನ ಧರ್ಮದ ಬಗ್ಗೆ ಚಾರಿತ್ರ್ಯ ಜೈನ್ ಹಾಗೂ ಕ್ರಿಶ್ಚಿಯನ್ ಧರ್ಮದ ಬಗ್ಗೆ ಪ್ರೀತಮ್ ಮಿನೇಜಸ್ ಇವರು ಸಾಮರಸ್ಯದ ಬಗ್ಗೆ ಮಾತನಾಡಿದರು.

ರಾ.ಸೇ.ಯೋಜನೆಯ ನಾಯಕಿ ದಕ್ಷಾ ಸ್ವಾಗತಿಸಿ , ಅಕ್ಷತಾ ಎಂ.ಜಿ ವಂದಿಸಿದರು. ಡಯಾನಾ ನಿರೂಪಿಸಿದರು.

Related posts

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!